ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm