ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm