ಬ್ರೇಕಿಂಗ್ ನ್ಯೂಸ್
16-06-23 11:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.
Communial murder in Mangalore, compensation of 25 lakhs to 4 families including Deepak Rao declared by Congress.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm