ಬ್ರೇಕಿಂಗ್ ನ್ಯೂಸ್
16-06-23 11:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.
Communial murder in Mangalore, compensation of 25 lakhs to 4 families including Deepak Rao declared by Congress.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm