ಬ್ರೇಕಿಂಗ್ ನ್ಯೂಸ್
16-06-23 11:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.
Communial murder in Mangalore, compensation of 25 lakhs to 4 families including Deepak Rao declared by Congress.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm