ಬ್ರೇಕಿಂಗ್ ನ್ಯೂಸ್
17-06-23 11:59 am Mangalore Correspondent ಕರಾವಳಿ
ಉಳ್ಳಾಲ, ಜೂ.17: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದ ವರೆಗಿನ ರಾಜ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ಕಳೆದ ಆದಿತ್ಯವಾರ ಉಳ್ಳಾಲದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಶಾಸಕರಿಗೆ ನಡೆದ ನಾಗರಿಕ ಸನ್ಮಾನಕ್ಕೂ ಶುಭ ಕೋರಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಕಿಡಿಗೇಡಿಗಳು ಐದಾರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ ಕೂಗಳತೆಯ ಅಂತರದಲ್ಲಿ ಹಾಕಲಾಗಿದ್ದ ಫ್ಲೆಕ್ಸನ್ನೂ ಹರಿದು ಹಾಕಿದ್ದಾರೆ.



ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ. ಫ್ಲೆಕ್ಸ್ ಗಳನ್ನ ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಅಳವಡಿಸಿರುವುದರಿಂದ ಈ ವರೆಗೂ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
Speaker UT Khader banners torn by miscreants at Ullal and Thokottu. More than 5-6 flexs have been torn using blades. But no case has been registered so far.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm