ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
29-06-25 03:04 pm
Bangalore Correspondent
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 02:26 pm
HK News Desk
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm