ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm