ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm