ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am