ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm