ಬ್ರೇಕಿಂಗ್ ನ್ಯೂಸ್
20-06-23 12:10 pm Mangalore Correspondent ಕರಾವಳಿ
ಪುತ್ತೂರು, ಜೂ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತ ಇಸ್ಮಾಯಿಲ್ ಪತ್ನಿ, ಮೂರ ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸರು ದೂರು ದಾಖಲಿಸಿದ್ದಾರೆ.
Puttur Car Bike Accident, rider killed in spot at Kallarpe. The deceased has been identified as Ismail.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm