ಬ್ರೇಕಿಂಗ್ ನ್ಯೂಸ್
20-06-23 12:10 pm Mangalore Correspondent ಕರಾವಳಿ
ಪುತ್ತೂರು, ಜೂ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತ ಇಸ್ಮಾಯಿಲ್ ಪತ್ನಿ, ಮೂರ ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸರು ದೂರು ದಾಖಲಿಸಿದ್ದಾರೆ.
Puttur Car Bike Accident, rider killed in spot at Kallarpe. The deceased has been identified as Ismail.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm