ಬ್ರೇಕಿಂಗ್ ನ್ಯೂಸ್
21-06-23 04:18 pm Mangalore Correspondent ಕರಾವಳಿ
ಉಳ್ಳಾಲ, ಜೂನ್ 21: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ.
ಮಂಗಳೂರು - ಮುಡಿಪು ನಡುವೆ ಚಲಿಸುವ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಚಾಲಕನ ತ್ಯಾಗರಾಜ್ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದ್ದು ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಚಾಲಕ ಬಸ್ಸನ್ನು ಹಠಾತ್ತನೆ ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಮಹಿಳೆ ಬಸ್ಸಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಬಳಿಕ ಸ್ಥಳೀಯರು ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಇಬ್ಬರು ಮಹಿಳೆಯರು ರಸ್ತೆ ದಾಟುತ್ತಿದ್ದು ಒಬ್ಬರು ಬಸ್ ಬರುವುದನ್ನು ನೋಡಿ ವೇಗವಾಗಿ ದಾಟಿ ಹೋಗಿದ್ದರು. ಹಿಂದಿನಿಂದ ಇನ್ನೊಬ್ಬ ಮಹಿಳೆ ಬಂದಿದ್ದು ಅಷ್ಟರಲ್ಲಿ ಬಸ್ ಬಂದಿತ್ತು.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Mangalore Private bus driver presence of mind saves woman crossing road carelessly at Ullal Naringana which has averted deadly Accident. Video of this major accident has gone viral and huge appreciation has been showered on Gopalkrishana travles Bus Driver Thyagraj.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm