ಬ್ರೇಕಿಂಗ್ ನ್ಯೂಸ್
21-06-23 06:58 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಇಂದು ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.



ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ, ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
36 year old commits suicide at Kapikad Thokottu in Mangalore, death note found. The deceased has been identified as Nithin Poojari. A death note alleging Praveen Sheety reason for his death.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm