ಬ್ರೇಕಿಂಗ್ ನ್ಯೂಸ್
22-06-23 08:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ಕೋಣಾಜೆ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಬಸ್ ಬರುತ್ತಿದ್ದಾಗ ಮಹಿಳೆ ರಸ್ತೆ ದಾಟಿದ್ದ ಸಿಸಿಟಿವಿ ದೃಶ್ಯ ವೈರಲ್ ಆಗಿತ್ತು. ಮಹಿಳೆ ರಸ್ತೆ ದಾಟುವುದನ್ನು ನೋಡಿದ ಬಸ್ ಚಾಲಕ ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಿಸಿದ್ದು ಮೆಚ್ಚುಗೆಗೂ ಕಾರಣವಾಗಿತ್ತು. ಇದೀಗ ರಸ್ತೆ ನಿಯಮ ಪಾಲಿಸದೆ ನಿರ್ಲಕ್ಷ್ಯದಿಂದ ರಸ್ತೆ ದಾಟಿದ್ದ ಮಹಿಳೆಯ ವಿರುದ್ಧ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೋಟಾರು ವಾಹನ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ದೃಶ್ಯದಲ್ಲಿ ಬಸ್ ವೇಗವಾಗಿ ಬರುತ್ತಿದ್ದುದನ್ನು ಗಮನಿಸಿ ಮಂಗಳೂರು ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಯೆಂದು ಪ್ರಕರಣ ದಾಖಲಿಸಿದ್ದರು. ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಣೆ ಮಾಡಿದ್ದ ಚಾಲಕನ ವಿರುದ್ಧ ಕೇಸು ದಾಖಲಿಸಿದ್ದಕ್ಕೆ ಆಕ್ಷೇಪವೂ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಸಿಟಿವಿ ವಿಡಿಯೋ ಆಧರಿಸಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು, ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವುದೂ ಮೋಟಾರು ವಾಹನ ಕಾಯ್ದೆಗೆ ವಿರುದ್ಧ. ಪಾದಚಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಮಹಿಳೆಯ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 13 ಮತ್ತು ಪೊಲೀಸ್ ಏಕ್ಟ್ 92 ಜಿ ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದ್ದು, ದಂಡ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆಯುವ ಮಂದಿಗೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದ್ದು, ಈ ರೀತಿ ಮಾಡುವ ಮಂದಿ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.
Mangalore Bus video viral, police book case on woman for carelessness while crossing road. The presence of mind of the Bus Driver saved the life of woman crossing the road. The police have also seized the bus and booked a case against the Bus Driver too.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm