ಬ್ರೇಕಿಂಗ್ ನ್ಯೂಸ್
22-06-23 08:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ಕೋಣಾಜೆ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಬಸ್ ಬರುತ್ತಿದ್ದಾಗ ಮಹಿಳೆ ರಸ್ತೆ ದಾಟಿದ್ದ ಸಿಸಿಟಿವಿ ದೃಶ್ಯ ವೈರಲ್ ಆಗಿತ್ತು. ಮಹಿಳೆ ರಸ್ತೆ ದಾಟುವುದನ್ನು ನೋಡಿದ ಬಸ್ ಚಾಲಕ ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಿಸಿದ್ದು ಮೆಚ್ಚುಗೆಗೂ ಕಾರಣವಾಗಿತ್ತು. ಇದೀಗ ರಸ್ತೆ ನಿಯಮ ಪಾಲಿಸದೆ ನಿರ್ಲಕ್ಷ್ಯದಿಂದ ರಸ್ತೆ ದಾಟಿದ್ದ ಮಹಿಳೆಯ ವಿರುದ್ಧ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೋಟಾರು ವಾಹನ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ದೃಶ್ಯದಲ್ಲಿ ಬಸ್ ವೇಗವಾಗಿ ಬರುತ್ತಿದ್ದುದನ್ನು ಗಮನಿಸಿ ಮಂಗಳೂರು ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಯೆಂದು ಪ್ರಕರಣ ದಾಖಲಿಸಿದ್ದರು. ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಣೆ ಮಾಡಿದ್ದ ಚಾಲಕನ ವಿರುದ್ಧ ಕೇಸು ದಾಖಲಿಸಿದ್ದಕ್ಕೆ ಆಕ್ಷೇಪವೂ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಸಿಟಿವಿ ವಿಡಿಯೋ ಆಧರಿಸಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು, ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವುದೂ ಮೋಟಾರು ವಾಹನ ಕಾಯ್ದೆಗೆ ವಿರುದ್ಧ. ಪಾದಚಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಮಹಿಳೆಯ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 13 ಮತ್ತು ಪೊಲೀಸ್ ಏಕ್ಟ್ 92 ಜಿ ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದ್ದು, ದಂಡ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆಯುವ ಮಂದಿಗೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದ್ದು, ಈ ರೀತಿ ಮಾಡುವ ಮಂದಿ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.
Mangalore Bus video viral, police book case on woman for carelessness while crossing road. The presence of mind of the Bus Driver saved the life of woman crossing the road. The police have also seized the bus and booked a case against the Bus Driver too.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm