ಬ್ರೇಕಿಂಗ್ ನ್ಯೂಸ್
22-06-23 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ ಜೂನ್ 23ರಂದು ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.
ಜೂನ್ 23ರಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಗೆ ಕಾಲೇಜಿನ ವಿದ್ಯಾರ್ಥಿ ಘಟಕದವರು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದ್ದರು. ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಬಲಪಂಥೀಯ ಭಾಷಣಗಾರ ಬರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪೊಲೀಸ್ ಕಮಿಷನರ್ ಮತ್ತು ಮಂಗಳೂರು ವಿವಿಯ ಕುಲಪತಿ ಜಯರಾಜ್ ಅಮೀನ್ ಅವರಿಗೆ ದೂರನ್ನು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ಗೊಂದಲಕ್ಕೆ ಆಸ್ಪದ ಆಗದಂತೆ ಕಾಲೇಜಿನ ಪ್ರಿನ್ಸಿಪಾಲ್ ಅನಸೂಯ ರೈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದಾರೆ. ಅಲ್ಲದೆ, ಜೂನ್ 24ರ ಶನಿವಾರ ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಮುಂದೂಡಿದ್ದು, ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎಂದಿನಂತೆ ಕಾಲೇಜು ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚನೆ ನೀಡಿದ್ದಾರೆ.
Shrikanth shetty to speech at Mangalore University, Congress NSUI threatens of Ghearo, police cancel program as NSUI alleges that there will be a provocative speech by Shrikanth shetty.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm