ಬ್ರೇಕಿಂಗ್ ನ್ಯೂಸ್
22-06-23 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ ಜೂನ್ 23ರಂದು ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.
ಜೂನ್ 23ರಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಗೆ ಕಾಲೇಜಿನ ವಿದ್ಯಾರ್ಥಿ ಘಟಕದವರು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದ್ದರು. ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಬಲಪಂಥೀಯ ಭಾಷಣಗಾರ ಬರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪೊಲೀಸ್ ಕಮಿಷನರ್ ಮತ್ತು ಮಂಗಳೂರು ವಿವಿಯ ಕುಲಪತಿ ಜಯರಾಜ್ ಅಮೀನ್ ಅವರಿಗೆ ದೂರನ್ನು ನೀಡಿದ್ದರು.



ದೂರಿನ ಹಿನ್ನೆಲೆಯಲ್ಲಿ ಗೊಂದಲಕ್ಕೆ ಆಸ್ಪದ ಆಗದಂತೆ ಕಾಲೇಜಿನ ಪ್ರಿನ್ಸಿಪಾಲ್ ಅನಸೂಯ ರೈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದಾರೆ. ಅಲ್ಲದೆ, ಜೂನ್ 24ರ ಶನಿವಾರ ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಮುಂದೂಡಿದ್ದು, ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎಂದಿನಂತೆ ಕಾಲೇಜು ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚನೆ ನೀಡಿದ್ದಾರೆ.
Shrikanth shetty to speech at Mangalore University, Congress NSUI threatens of Ghearo, police cancel program as NSUI alleges that there will be a provocative speech by Shrikanth shetty.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm