ಬ್ರೇಕಿಂಗ್ ನ್ಯೂಸ್
25-06-23 01:11 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 25: ಕನ್ನಡಿಗ ಕೆಎಲ್ ರಾಹುಲ್ ತಮ್ಮ ಹುಟ್ಟೂರು ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹೆಗ್ಗಡೆಯವರ ಜೊತೆ ಕೆಲ ಕಾಲ ರಾಹುಲ್ ಮಾತುಕತೆ ನಡೆಸಿದ್ದು, ಬಳಿಕ ಧರ್ಮಾಧಿಕಾರಿಗಳಾದ ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಹೆಗ್ಗಡೆಯವರ ಕುಟುಂಬಸ್ಥರನ್ನು ಭೇಟಿಯಾಗಿ ಆತ್ಮೀಯ ಚರ್ಚೆ ನಡೆಸಿದ್ದಾರೆ.
ಈ ವೇಳೆ ರಾಹುಲ್ಗೆ ಗೋವಿನ ಕಂಚಿನ ಪ್ರತಿಮೆ ನೀಡಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿದ್ದಾರೆ. ಜೊತೆಗೆ ಶಾಲು ಹೊದಿಸಿ ಬೆಳ್ಳಿ ನಾಣ್ಯ ನೀಡಿದ್ದಾರೆ.
ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.
ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್ ಕೆಲವೇ ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.
Cricketer KL Rahul visits Dharmasthala Temple in Mangalore, offers special pooja. Also he had talks with Dr Veerendra Heggade and his family.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm