ಬ್ರೇಕಿಂಗ್ ನ್ಯೂಸ್
26-06-23 05:16 pm Udupi Correspondent ಕರಾವಳಿ
ಕುಂದಾಪುರ, ಜೂನ್ 26: ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕಾಳಾವರ ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37)ಮೃತ ದುರ್ದೈವಿ. ಹರೀಶ್ ಪೂಜಾರಿ ಮೀನು ಹಿಡಿಯಲು ಮೂವರು ಸ್ನೇಹಿತರ ಜೊತೆ ಕಾಳಾವಾರ ದೇವಸ್ಥಾನದ ಸಮೀಪದ ಕೆರೆಗೆ ತೆರಳಿದ್ದು ಈ ವೇಳೆ ಮೀನು ಹಿಡಿಯಲು ಹರೀಶ್ ನೀರಿಗಿಳಿದಾಗ ನೀರಿನಲ್ಲಿ ಮುಳುಗಿದ್ದಾರೆ.
ಈ ಬಗ್ಗೆ ಸ್ನೇಹಿತರು ಸ್ಥಳೀಯರಿಗೆ ವಿಚಾರ ತಿಳಿಸಿದ್ದು, ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರ ಆಗಮಿಸಿ ಅಗ್ನಿಶಾಮಕ ದಳದವರು, ಸ್ಥಳೀಯರ ಸಹಾಕರದಿಂದ ಹುಡುಕಾಟ ನಡೆಸಿದ್ದರು. ಹುಡುಕಾಟದ ಬಳಿಕ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kundapura Man drowns in temple lake while catching fish, dies on spot. The deceased has been identified as Harish Pujari
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm