ಬ್ರೇಕಿಂಗ್ ನ್ಯೂಸ್
27-06-23 12:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ ತಾಜ್ ಎಂದು ಗುರುತಿಸಲಾಗಿದೆ. ತಾಜ್ ಅವರು ಕೆಲಸಕ್ಕೆಂದು ಸೋಮವಾರ ಬೆಳಗ್ಗೆ ಮಂಗಳೂರಿಗೆ ತೆರಳಿ ಸಂಜೆ ಮನೆಗೆ ವಾಪಸ್ ಆಗುವ ವೀಳೆ ಪಡೀಲ್ ಬಳಿ ಬಸ್ಸಿನಲ್ಲಿಯೇ ಕುಸಿದು ಬಿದಿದ್ದಾರೆ.
ಕೂಡಲೇ ಸಮೀಪದ ಆಸ್ಪತ್ರೆಯ ಬಳಿ ಬಸ್ ನಿಲ್ಲಿಸಿ ಅವರನ್ನು ಕಂಡೆಕ್ಟರ್ ಸೇರಿದಂತೆ ಬಸ್ಸಲ್ಲಿದ್ದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ, ಅದರೆ ವೈದ್ಯರು ಮೃತ ಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ.
ತಾಜ್ ಲಾಯಿಲನೂರುಲ್ ಹುದಾ ಎಜುಕೇಶನ್ ಟ್ರಸ್ಟ್ ಇದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತಿದ್ದು, ವೃತ್ತಿಯಲ್ಲಿ ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
Man dies of heart attack in the moving bus at Padil in Mangalore. The deceased has been identified as Taj from Belthangady.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am