ಬ್ರೇಕಿಂಗ್ ನ್ಯೂಸ್
28-06-23 04:52 pm Mangalore Correspondent ಕರಾವಳಿ
ಸುಳ್ಯ, ಜೂನ್ 28: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳು ಜೂನ್ 30ರ ಒಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಎನ್ಐಎ ವಾರ್ನಿಂಗ್ ಮಾಡಿದೆ.
ಜೂನ್ 30ರ ಒಳಗೆ ಶರಣಾಗದಿದ್ದರೆ ಆರೋಪಿಗಳಿಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಎನ್ಐಎ ಅಧಿಕಾರಿಗಳು ವಾರ್ನ್ ಮಾಡಿದ್ದಾರೆ. ಸುಳ್ಯದಲ್ಲಿ ಈ ಬಗ್ಗೆ ಪೊಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದ್ದಾರೆ.



ಈಗಾಗಲೇ ಆರೋಪಿಗಳ ಸುಳಿವು ಕೊಟ್ಟಲ್ಲಿ ತಲಾ ಐದು ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದ್ದು ಎನೌನ್ಸ್ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಮತ್ತು ಮುಸ್ತಾಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಆರೋಪಿಗಳ ಮನೆ ಗೋಡೆಗೆ ಎನ್ಐಎ ನ್ಯಾಯಾಲಯದ ಆದೇಶ ಪ್ರತಿಯನ್ನೂ ಅಂಟಿಸಿದ್ದಾರೆ.
ಇನ್ನೆರೆಡೇ ದಿನದಲ್ಲಿ ಆರೋಪಿಗಳು ಶರಣಾಗುವಂತೆ ಎನ್ಐಎ ಸೂಚನೆ ನೀಡಿದ್ದು ಇಲ್ಲದೇ ಇದ್ದರೆ ಯುಪಿ ಮಾದರಿಯಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮುಂದಾಗಿದೆ.
Praveen Nattaru Murder, Police issue last warning, Accused’s houses to be seized if they fail to surrender by Jun 30. Officials were seen announcing on loudspeakers on an auto-rickshaw in Sullia town that houses the accused will be seized if they do not surrender before June 30.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm