ಬ್ರೇಕಿಂಗ್ ನ್ಯೂಸ್
28-06-23 04:52 pm Mangalore Correspondent ಕರಾವಳಿ
ಸುಳ್ಯ, ಜೂನ್ 28: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳು ಜೂನ್ 30ರ ಒಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಎನ್ಐಎ ವಾರ್ನಿಂಗ್ ಮಾಡಿದೆ.
ಜೂನ್ 30ರ ಒಳಗೆ ಶರಣಾಗದಿದ್ದರೆ ಆರೋಪಿಗಳಿಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಎನ್ಐಎ ಅಧಿಕಾರಿಗಳು ವಾರ್ನ್ ಮಾಡಿದ್ದಾರೆ. ಸುಳ್ಯದಲ್ಲಿ ಈ ಬಗ್ಗೆ ಪೊಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದ್ದಾರೆ.



ಈಗಾಗಲೇ ಆರೋಪಿಗಳ ಸುಳಿವು ಕೊಟ್ಟಲ್ಲಿ ತಲಾ ಐದು ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದ್ದು ಎನೌನ್ಸ್ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಮತ್ತು ಮುಸ್ತಾಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಆರೋಪಿಗಳ ಮನೆ ಗೋಡೆಗೆ ಎನ್ಐಎ ನ್ಯಾಯಾಲಯದ ಆದೇಶ ಪ್ರತಿಯನ್ನೂ ಅಂಟಿಸಿದ್ದಾರೆ.
ಇನ್ನೆರೆಡೇ ದಿನದಲ್ಲಿ ಆರೋಪಿಗಳು ಶರಣಾಗುವಂತೆ ಎನ್ಐಎ ಸೂಚನೆ ನೀಡಿದ್ದು ಇಲ್ಲದೇ ಇದ್ದರೆ ಯುಪಿ ಮಾದರಿಯಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮುಂದಾಗಿದೆ.
Praveen Nattaru Murder, Police issue last warning, Accused’s houses to be seized if they fail to surrender by Jun 30. Officials were seen announcing on loudspeakers on an auto-rickshaw in Sullia town that houses the accused will be seized if they do not surrender before June 30.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm