ಬ್ರೇಕಿಂಗ್ ನ್ಯೂಸ್
28-06-23 04:52 pm Mangalore Correspondent ಕರಾವಳಿ
ಸುಳ್ಯ, ಜೂನ್ 28: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳು ಜೂನ್ 30ರ ಒಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಎನ್ಐಎ ವಾರ್ನಿಂಗ್ ಮಾಡಿದೆ.
ಜೂನ್ 30ರ ಒಳಗೆ ಶರಣಾಗದಿದ್ದರೆ ಆರೋಪಿಗಳಿಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಎನ್ಐಎ ಅಧಿಕಾರಿಗಳು ವಾರ್ನ್ ಮಾಡಿದ್ದಾರೆ. ಸುಳ್ಯದಲ್ಲಿ ಈ ಬಗ್ಗೆ ಪೊಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದ್ದಾರೆ.



ಈಗಾಗಲೇ ಆರೋಪಿಗಳ ಸುಳಿವು ಕೊಟ್ಟಲ್ಲಿ ತಲಾ ಐದು ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದ್ದು ಎನೌನ್ಸ್ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಮತ್ತು ಮುಸ್ತಾಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಆರೋಪಿಗಳ ಮನೆ ಗೋಡೆಗೆ ಎನ್ಐಎ ನ್ಯಾಯಾಲಯದ ಆದೇಶ ಪ್ರತಿಯನ್ನೂ ಅಂಟಿಸಿದ್ದಾರೆ.
ಇನ್ನೆರೆಡೇ ದಿನದಲ್ಲಿ ಆರೋಪಿಗಳು ಶರಣಾಗುವಂತೆ ಎನ್ಐಎ ಸೂಚನೆ ನೀಡಿದ್ದು ಇಲ್ಲದೇ ಇದ್ದರೆ ಯುಪಿ ಮಾದರಿಯಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮುಂದಾಗಿದೆ.
Praveen Nattaru Murder, Police issue last warning, Accused’s houses to be seized if they fail to surrender by Jun 30. Officials were seen announcing on loudspeakers on an auto-rickshaw in Sullia town that houses the accused will be seized if they do not surrender before June 30.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm