ಬ್ರೇಕಿಂಗ್ ನ್ಯೂಸ್
29-06-23 04:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ಪದವಿ ಕಲಿತ ಯುವಕರಿಗೆ ರಾಜಕೀಯ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಲು ಸೂಕ್ತ ತರಬೇತಿ ಕೇಂದ್ರಗಳು ಇಲ್ಲ. ಹಾಗಾಗಿ ರಾಜಕೀಯ ಕ್ಷೇತ್ರದ ತರಬೇತಿ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಯೋಜನೆ ಜಾರಿ ಮಾಡಲಿದ್ದೇವೆ. ಸದ್ಯ ಪುಣೆಯಲ್ಲಿ ಮಾತ್ರ ಈ ರೀತಿಯ ತರಬೇತಿ ಸಂಸ್ಥೆ ಇದೆ, ಅವರ ಜೊತೆ ಚರ್ಚಿಸಿ ಒಂದು ವರ್ಷದ ಕೋರ್ಸ್ ಆರಂಭಿಸಲಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು, ರಾಜಕೀಯ, ಸರಕಾರಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಉದ್ದೇಶ ಮತ್ತು ಆಸಕ್ತರಿಗೆ ತರಬೇತಿ ನೀಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗುವುದು. ಪದವಿ ಮುಗಿಸಿದವರು ಆರು ತಿಂಗಳು ತರಬೇತಿ, ನಂತರದ ಆರು ತಿಂಗಳು ಇಂಟರ್ನ್ ಶಿಪ್ ಪಡೆಯಲು ಅವಕಾಶ ಇರುತ್ತದೆ. ಕೇವಲ ಎಂಎಲ್ ಎ, ಎಂಪಿ ಆಗೋದಷ್ಟೇ ಮುಖ್ಯ ಅಲ್ಲ. ರಾಜಕೀಯ ಕ್ಷೇತ್ರಕ್ಕೆ ಬರುವವರು ಮೊದಲಾಗಿ ಈ ತರಬೇತಿ ಪಡೆದಲ್ಲಿ ಸುಲಭವಾಗಿ ಮೇಲಕ್ಕೇರಲು ಸಾಧ್ಯವಾಗುತ್ತದೆ.
ನಾವು ರಾಜಕೀಯಕ್ಕೆ ಬರುವಾಗ ಇಂತಹ ತರಬೇತಿಗೆ ಅವಕಾಶ ಇರಲಿಲ್ಲ. ಇಂತಹ ತರಬೇತಿ ಪಡೆದಲ್ಲಿ ಸರ್ಕಾರೇತರ ಎನ್ ಜಿಓ ಸಂಸ್ಥೆ ಆರಂಭಿಸಬಹುದು. ಸರ್ಕಾರಿ ನೌಕರನಾಗಿ ಸೇರಬಹುದು. ಶಾಸಕರ ಜೊತೆಗೆ ಕೆಲಸ ಮಾಡಬಹುದು. ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಿದ ಖಾದರ್, ರಾಜ್ಯದ ಪ್ರಮುಖ ಕೇಂದ್ರದಲ್ಲೇ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಇದಕ್ಕೆ ಸಿಲೇಬಸ್ ಇರಲಿದೆ, ಫುಲ್ ಟೈಮ್ ಉಪನ್ಯಾಸಕರು ಇರ್ತಾರೆ. ಮಧ್ಯೆ ರಾಜಕೀಯ ನಾಯಕರು, ಮುತ್ಸದ್ದಿಗಳು ಬಂದು ತರಬೇತಿ ಕೊಡ್ತಾರೆ. ತರಬೇತಿ ಪಡೆದವರು ಮುಂದೆ ಒಳ್ಳೆಯ ನಾಯಕನಾಗಲು ಅವಕಾಶ ಇರುತ್ತದೆ ಎಂದು ಹೇಳಿದರು.
“Youth who have completed degree courses and are interested in politics will be trained through a one-year course at Karnataka Political Training Institute”, said the Speaker of Karnataka Legislative Assembly U T Khader during a press meet held at the Eden Club here, on June 29.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm