ಬ್ರೇಕಿಂಗ್ ನ್ಯೂಸ್
29-06-23 08:20 pm Mangalore Correspondent ಕರಾವಳಿ
ಉಳ್ಳಾಲ, ಜೂ.29: ಈದ್ ರಜೆ ಪ್ರಯುಕ್ತ ಬೆಂಗಳೂರಿನಿಂದ ಉಳ್ಳಾಲ ದರ್ಗಾಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನ ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಮೊಗವೀರಪಟ್ಣದ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಸೇರಿ ನಿಝಾಮನ್ನು ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಸಮುದ್ರ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರ ಪೈಕಿ ನಿಝಾಮ್ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Mangalore Three from Bangalore about to drown in ullal beach rescued by shivaji lifegaurds. Three youths from Bangalore who came on ocassion of Bakrid were swimming in ullal beach after which they were about to drown.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm