ಬ್ರೇಕಿಂಗ್ ನ್ಯೂಸ್
29-06-23 08:20 pm Mangalore Correspondent ಕರಾವಳಿ
ಉಳ್ಳಾಲ, ಜೂ.29: ಈದ್ ರಜೆ ಪ್ರಯುಕ್ತ ಬೆಂಗಳೂರಿನಿಂದ ಉಳ್ಳಾಲ ದರ್ಗಾಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನ ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಮೊಗವೀರಪಟ್ಣದ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಸೇರಿ ನಿಝಾಮನ್ನು ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಸಮುದ್ರ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರ ಪೈಕಿ ನಿಝಾಮ್ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Mangalore Three from Bangalore about to drown in ullal beach rescued by shivaji lifegaurds. Three youths from Bangalore who came on ocassion of Bakrid were swimming in ullal beach after which they were about to drown.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm