ಬ್ರೇಕಿಂಗ್ ನ್ಯೂಸ್
29-06-23 08:20 pm Mangalore Correspondent ಕರಾವಳಿ
ಉಳ್ಳಾಲ, ಜೂ.29: ಈದ್ ರಜೆ ಪ್ರಯುಕ್ತ ಬೆಂಗಳೂರಿನಿಂದ ಉಳ್ಳಾಲ ದರ್ಗಾಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನ ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಮೊಗವೀರಪಟ್ಣದ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಸೇರಿ ನಿಝಾಮನ್ನು ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಸಮುದ್ರ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರ ಪೈಕಿ ನಿಝಾಮ್ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Mangalore Three from Bangalore about to drown in ullal beach rescued by shivaji lifegaurds. Three youths from Bangalore who came on ocassion of Bakrid were swimming in ullal beach after which they were about to drown.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm