ಬ್ರೇಕಿಂಗ್ ನ್ಯೂಸ್
02-11-20 05:41 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 02: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ.
ತಲಪಾಡಿ ಬಳಿಯ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಿನ್ಯಾದಲ್ಲಿ ಕೇಳಿ, ಸುತ್ತಲೂ ಯಾರಿದ್ದಾರೆ ಅಂತ.. ಪ್ರಶ್ನೆ ಮಾಡಿದ್ರು.
ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಅಲ್ಲಿ ಹೋದರೆ ಪಾಕಿಸ್ತಾನವನ್ನು ನೋಡಿದಂತೆ ಆಗುತ್ತದೆ. ಹಿಂದುಗಳ ಸಂಖ್ಯೆ ಕಡಿನೆಯಾದರೆ ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕಾಯಿತು..? ನಮ್ಮವರ ಸಂಖ್ಯೆ ಕಡಿಮೆ ಆಗಿತ್ತು. ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು, ಈಗ ನಮ್ಮಲ್ಲೇ ಪಾಕಿಸ್ತಾನಗಳು ನಿರ್ಮಾಣ ಆಗುತ್ತಿವೆ ಎಂದು ಹೇಳಿದ್ದಾರೆ.
Video:
Going to ullal is going to Pakistan states Dr Kalladka Prabhakar Bhat during his speech in Talapady, Mangalore here on 2 November, Monday, 2020. The video of this has gone viral on social media:
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am