ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm