ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm