ಬ್ರೇಕಿಂಗ್ ನ್ಯೂಸ್
03-07-23 11:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ.
ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
Mangalore Rains, School and college to be declared Holiday on the order of DC or Tahsildar only if necessary says state government order.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm