ಬ್ರೇಕಿಂಗ್ ನ್ಯೂಸ್
03-07-23 11:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ.
ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
Mangalore Rains, School and college to be declared Holiday on the order of DC or Tahsildar only if necessary says state government order.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm