ಬ್ರೇಕಿಂಗ್ ನ್ಯೂಸ್
04-07-23 09:36 am Mangaluru Correspondent ಕರಾವಳಿ
ಮಂಗಳೂರು, ಜುಲೈ 4: ನಿನ್ನೆ ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮುಲ್ಕಿ- ಮೂಡುಬಿದ್ರೆ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಎಲ್ಲ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಇಂದು ಜುಲೈ 4ರಂದು ರಜೆ ನೀಡಲಾಗಿದೆ.
ಮಂಗಳೂರು ತಾಲೂಕು ವ್ಯಾಪ್ತಿಯ ಉಳ್ಳಾಲ, ಮಂಗಳೂರು, ಸುರತ್ಕಲ್, ಮುಲ್ಕಿ ವರೆಗೂ ರಜೆ ಇರುತ್ತದೆ. ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿಯೂ ಭಾರೀ ಮಳೆಯಾಗಿದೆ. ಅಲ್ಲಿ ಮಳೆ ವಿಕೋಪ ಹೆಚ್ಚಿದ್ದರೆ ಆಯಾ ತಾಲೂಕು ವ್ಯಾಪ್ತಿಯ ತಹಸೀಲ್ದಾರ್, ಶಿಕ್ಷಣಾಧಿಕಾರಿ ಶಾಲೆ, ಕಾಲೇಜಿಗೆ ರಜೆ ನೀಡಲು ಮುಕ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಜುಲೈ 3ರಿಂದ 5ರ ವರೆಗೆ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಿರಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ನೀಡಿದೆ. ಮಕ್ಕಳು, ಪ್ರವಾಸಿಗರು ಈ ವೇಳೆ ನದಿ, ಸಮುದ್ರ ಬಳಿ ಹೋಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ
Heavy rains in Mangalore, schools and colleges declared holidays by Dakshina Kannada DC. In an order taken out by District Disaster Management Authority and authorised by DC Mugilan holiday is declared for all Anganwadi centres, primary and high schools, pre-university, government aided and private educational institutions on July 4.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm