ಬ್ರೇಕಿಂಗ್ ನ್ಯೂಸ್
04-07-23 09:36 am Mangaluru Correspondent ಕರಾವಳಿ
ಮಂಗಳೂರು, ಜುಲೈ 4: ನಿನ್ನೆ ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮುಲ್ಕಿ- ಮೂಡುಬಿದ್ರೆ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಎಲ್ಲ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಇಂದು ಜುಲೈ 4ರಂದು ರಜೆ ನೀಡಲಾಗಿದೆ.
ಮಂಗಳೂರು ತಾಲೂಕು ವ್ಯಾಪ್ತಿಯ ಉಳ್ಳಾಲ, ಮಂಗಳೂರು, ಸುರತ್ಕಲ್, ಮುಲ್ಕಿ ವರೆಗೂ ರಜೆ ಇರುತ್ತದೆ. ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿಯೂ ಭಾರೀ ಮಳೆಯಾಗಿದೆ. ಅಲ್ಲಿ ಮಳೆ ವಿಕೋಪ ಹೆಚ್ಚಿದ್ದರೆ ಆಯಾ ತಾಲೂಕು ವ್ಯಾಪ್ತಿಯ ತಹಸೀಲ್ದಾರ್, ಶಿಕ್ಷಣಾಧಿಕಾರಿ ಶಾಲೆ, ಕಾಲೇಜಿಗೆ ರಜೆ ನೀಡಲು ಮುಕ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಜುಲೈ 3ರಿಂದ 5ರ ವರೆಗೆ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಿರಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ನೀಡಿದೆ. ಮಕ್ಕಳು, ಪ್ರವಾಸಿಗರು ಈ ವೇಳೆ ನದಿ, ಸಮುದ್ರ ಬಳಿ ಹೋಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ
Heavy rains in Mangalore, schools and colleges declared holidays by Dakshina Kannada DC. In an order taken out by District Disaster Management Authority and authorised by DC Mugilan holiday is declared for all Anganwadi centres, primary and high schools, pre-university, government aided and private educational institutions on July 4.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm