ಬ್ರೇಕಿಂಗ್ ನ್ಯೂಸ್
04-07-23 08:45 pm Mangalore Correspondent ಕರಾವಳಿ
ಮಂಗಳೂರು, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.
ಇದಲ್ಲದೆ, ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 - 2 4 4 2 5 9 0 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳವಾರ ಸಂಜೆಯಾಗುತ್ತಿದ್ದಂತೆ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು ವ್ಯಾಪಕ ಮಳೆಯಾಗುತ್ತಿದೆ. ಒಂದೇ ದಿನದಲ್ಲಿ ಪೂರ್ತಿ ಚಳಿ ಹಿಡಿದ ವಾತಾವರಣ ಸೃಷ್ಟಿಯಾಗಿದೆ.
Mangalore rain, red alert issued, School colleges declared holiday on July 5th. Dc had issues holiday on July 4th but to heavy rains in Mangalore schools and colleges have been ordered to issue holiday on July 4th too.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm