ಬ್ರೇಕಿಂಗ್ ನ್ಯೂಸ್
04-07-23 08:58 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮತ್ತು ಬಜರಂಗದಳ ಸಂಘಟನೆಯ ಬಗ್ಗೆ ದ್ವೇಷ ಭಾವನೆ ಮೂಡಿಸುವ ರೀತಿ ವಿಡಿಯೋ ಒಂದನ್ನು ಎಡಿಟ್ ಮಾಡಿ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ನಡೆದ ಹನಿಟ್ರಾಪ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳು ಬಜರಂಗದಳ ಕಾರ್ಯಕರ್ತರೆಂದು ಬಿಂಬಿಸಿದ್ದಲ್ಲದೆ, ಇದಕ್ಕೆಲ್ಲ ಸಂಘಟನೆಯ ಮುಖಂಡರೇ ಕಾರಣ ಎಂದು ಹೇಳಿ ವಿಡಿಯೋ ರಚಿಸಲಾಗಿದೆ. ಅದನ್ನು ಕರಾವಳಿ ರಶೀದ್ ಎನ್ನುವ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಷೇರ್ ಮಾಡಲಾಗಿತ್ತು. ಅಲ್ಲದೆ, ವಿಡಿಯೋವನ್ನು ವಾಟ್ಸಪ್ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಶರಣ್ ಪಂಪ್ವೆಲ್ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಮಾನಹಾನಿ ಮಾಡಲಾಗಿದ್ದು, ಇದು ಸಮಾಜದಲ್ಲಿ ಸಾಮರಸ್ಯ ಕೆಡಿಸಲು ಮಾಡಿರುವ ಹುನ್ನಾರ. ನಮ್ಮ ಸಂಘಟನೆಯ ಬಗ್ಗೆ ದ್ವೇಷಪೂರಿತ ಭಾವನೆ ಹರಡುವಂತೆ ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದ್ದು ಹಿಂದು- ಮುಸ್ಲಿಂ ದ್ವೇಷ ಬಿತ್ತುವ ರೀತಿ ವಿಡಿಯೋವನ್ನು ಷೇರ್ ಮಾಡುತ್ತಿದ್ದಾರೆ. ಕರಾವಳಿ ರಶೀದ್ ಎನ್ನುವ ಪೇಜ್ ಅಡ್ಮಿನ್ ಸೇರಿದಂತೆ ಈ ವಿಡಿಯೋವನ್ನು ಹಂಚಿಕೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
Derogatory video against Vhp Sharan Pumpwell and Bajarang dal, complaint filed by VHP at Kadri Police Station in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm