ಬ್ರೇಕಿಂಗ್ ನ್ಯೂಸ್
04-07-23 10:14 pm Mangalore Correspondent ಕರಾವಳಿ
ಉಳ್ಳಾಲ, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಮೀಪದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52) ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಇಂದು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದು ಮಳೆ ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತಪಟ್ಟಿದ್ದಾರೆ.
ಮೃತ ಸುರೇಶ್ ಅವರ ಪತ್ನಿ ಬೀಡಿ ಕಟ್ಟುತ್ತಿದ್ದು, ಹಿರಿಯ ಮಗಳಿಗೆ ಇತ್ತೀಚೆಗಷ್ಟೆ ಮದುವೆ ಆಗಿತ್ತು. ಕಿರಿಯ ಮಗಳು ಅವಿವಾಹಿತಳಾಗಿದ್ದು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ತಂದೆಯೇ ಅಕಾಲಿಕ ಮರಣವನ್ನಪ್ಪಿದ್ದು ಬಡ ಅಶಕ್ತ ಕುಟುಂಬಕ್ಕೆ ದಿಕ್ಕೇ ಕಾಣದಂತಾಗಿದೆ.
Heavy rains in Mangalore, Man dies falling into water filled hole while his way home in Ullal. The deceased has been identified as Suresh Gatti (52). He was a painter by profession. Due to heavy rains the pit near by was filled with water.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm