ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm