ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm