ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm