ಬ್ರೇಕಿಂಗ್ ನ್ಯೂಸ್
05-07-23 01:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕುಳಾಯಿ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇಂದು ಬೆಳಗ್ಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕಾಗಿ ತೆರಳುತ್ತಿದ್ದ ಸಂತೋಷ್, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಳಾಯಿ ಪರಿಸರದಲ್ಲಿ ಬಿರುಗಾಳಿಗೆ ಹಲವೆಡೆ ಮರಗಳು ಬಿದ್ದು ಹಾನಿಯಾಗಿದೆ. ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಸಿಲುಕಿಕೊಂಡ ಪರಿಣಾಮ ಜೀವ ಹಾನಿ ತಪ್ಪಿದೆ. ಈ ಭಾಗದಲ್ಲಿ ಸುಂಟರಗಾಳಿಗೆ ವಿವಿಧ ಕಡೆಯ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Mangalore Man dies after touching high tension wire at Surathkal, houses destroyed due to rains. The deceased has been identified as Santosh.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm