ಬ್ರೇಕಿಂಗ್ ನ್ಯೂಸ್
05-07-23 03:14 pm Mangalore Correspondent ಕರಾವಳಿ
ಉಳ್ಳಾಲ, ಜು.5: ಭಾರೀ ಮಳೆಗೆ ಸೋಮೇಶ್ವರದ ರೈಲ್ವೇ ನಿಲ್ದಾಣದ ಬಳಿ ವಾಸವಿದ್ದ ಬಡ ವಿಧವೆಯರಿಬ್ಬರ ಮನೆ ಕುಸಿದು ಬಿದ್ದಿದೆ. ಅಪಾಯದಲ್ಲಿದ್ದ ಮನೆಯ ದುರಸ್ತಿಗಾಗಿ ಕುಟಂಬವನ್ನ ಮೊದಲೇ ಸ್ಥಳಾಂತರಿಸಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿಯ ವಿಧವೆ ಶೋಭಾ ಅವರ ಮನೆ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಉರುಳಿ ಬಿದ್ದಿದೆ. ಶೋಭಾ ಅವರ ಪತಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಬಳಿಕ ಶೋಭಾ ಅವರು ತನ್ನ ಸಹೋದರ ವಸಂತ್ ಮತ್ತು ಆತನ ಪತ್ನಿ ಹೇಮಾ ಜೊತೆ ವಾಸವಿದ್ದರು. ವರ್ಷದ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಶೋಭಾರ ತಮ್ಮ ವಸಂತ್ ಅವರೂ ನೀರಿಗೆ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದರು.



ಶೋಭಾ ಅವರು ತನ್ನ ತಮ್ಮನ ಪತ್ನಿ ಹೇಮಾ ಮತ್ತು ಆಕೆಯ ಏಕೈಕ ಗಂಡು ಮಗು ಜೊತೆ ಹರಕಲು, ಮುರುಕಲು ಮನೆಯಲ್ಲಿ ವಾಸವಿದ್ದರು. ಈ ಬಡ ಕುಟುಂಬದ ಬಗ್ಗೆ ಮರುಕಪಟ್ಟ ಸ್ಥಳೀಯ ರಕ್ತೇಶ್ವರಿ ಬಳಗದವರು ಮನೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವ ಸಲುವಾಗಿ ಕುಟುಂಬವನ್ನ ಹತ್ತಿರದ ಮನೆಯೊಂದಕ್ಕೆ ಸ್ಥಳಾಂತರಿಸಿದ್ದರು. ಘಟನೆ ನಡೆದ ಸಂದರ್ಭ ಕುಟುಂಬ ಸದಸ್ಯರು ಮನೆಯಲ್ಲಿರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡ ವಿಧವೆಯರ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಲು ರಕ್ತೇಶ್ವರಿ ಬಳಗದ ಸದಸ್ಯರು ಮುಂದಾಗಿದ್ದು ಕುಟುಂಬಕ್ಕೆ ಸರಕಾರ ಮತ್ತು ದಾನಿಗಳ ಸಹಕಾರ ಯಾಚಿಸಿದ್ದಾರೆ.
Heavy Rains in Mangalore, House of Widow collapsed due to heavys winds at Someshwar in Ullal. Schools and colleges have been delcared holiday due to heavy rains in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm