ಬ್ರೇಕಿಂಗ್ ನ್ಯೂಸ್
05-07-23 03:46 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ನಗರದ ಬಿಕರ್ನಕಟ್ಟೆಯಲ್ಲಿ ಬೃಹತ್ ಹೋರ್ಡಿಂಗ್ಸ್ ಬೋರ್ಡ್ ಗಾಳಿ, ಮಳೆಗೆ ಉರುಳಿ ಬಿದ್ದಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿವೆ.
ರಸ್ತೆ ಬದಿ ಎರಡು ಕಟ್ಟಡಗಳ ಮಧ್ಯೆ ಹಾಕಲಾಗಿದ್ದ ಹೋರ್ಡಿಂಗ್ಸ್ ಗಾಳಿಯ ರಭಸಕ್ಕೆ ಬುಡ ಸಮೇತ ಉರುಳಿ ಬಿದ್ದಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಗ್ರಿಲ್ಸ್ ಕುಸಿದು ಬಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಜಖಂ ಆಗಿವೆ. ಅಲ್ಲಿಯೇ ಕೆಳಭಾಗದಲ್ಲಿ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇಲೆಕ್ಟ್ರಿಕಲ್ ಸ್ಕೂಟರ್ ರೀತಿಯ ಸಣ್ಣ ವಾಹನಗಳು ಪುಡಿ ಪುಡಿಯಾಗಿದ್ದು ಬಹುತೇಕ ವಾಹನಗಳಿಗೆ ತೀವ್ರ ಹಾನಿಯಾಗಿದೆ.




ರಸ್ತೆ ಬದಿಯೇ ಘಟನೆ ನಡೆದಿದ್ದರಿಂದ ಕೆಲಹೊತ್ತು ನಂತೂರು - ಪಡೀಲ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಹೋರ್ಡಿಂಗ್ಸ್ ಉರುಳಿ ಬಿದ್ದಾಗ ಆ ಜಾಗದಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಅಪಾಯ ಸಂಭವಿಸಿಲ್ಲ. ಬಳಿಕ ಪೊಲೀಸರು ಹೋರ್ಡಿಂಗ್ಸ್ ಬೋರ್ಡನ್ನು ತೆರವು ಮಾಡಿದ್ದಾರೆ.
#Mangalore Heavy #Rain, Hoarding, Compound wall, electric poll collapses, several vehicles, shops damaged near Bikarnakatte #mangalorerain #rain #BreakingNews pic.twitter.com/FZygnUtnBR
— Headline Karnataka (@hknewsonline) July 5, 2023
Mangalore heavy Rain, Compound, Hoarding collapsed, 10 vehicles damaged at Bikarnakatte. A huge hoarding that was put up on a building fell down following heavy rains and winds damaging several vehicles which were parked near it on Wednesday July 5. The incident took place at Bikarnakatte.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm