ಬ್ರೇಕಿಂಗ್ ನ್ಯೂಸ್
05-07-23 06:03 pm Udupi Correspondent ಕರಾವಳಿ
ಉಡುಪಿ, ಜು 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.
ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯಾ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kamalashile temple priest drowned in river after accidentally fall from two wheeler due to heavy rains in Udupi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm