ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm