ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm