ಬ್ರೇಕಿಂಗ್ ನ್ಯೂಸ್
06-07-23 10:28 am Mangalore Correspondent ಕರಾವಳಿ
ಉಳ್ಳಾಲ, ಜು.6: ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಗಾಳಿ, ಮಳೆಗೆ ತಲಪಾಡಿ ದೇವಿನಗರದ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಮೇಲ್ಛಾವಣಿ ಹಾರಿ ಕೆಳಗೆ ಬಿದ್ದಿದ್ದು ಶಾಲೆಗೆ ರಜೆ ಇದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ.
ಬುಧವಾರ ಬೆಳಗ್ಗೆ 9 ಗಂಟೆ ವೇಳೆಗೆ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಮುರಿದು ಕೆಳಗೆ ಬಿದ್ದಿದ್ದು ಅನೇಕ ವಾಹನಗಳು ಜಖಂಗೊಂಡಿವೆ.




ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಜಿಲ್ಲಾಡಳಿತವು ಶಾಲಾ, ಕಾಲೇಜುಗಳಿಗೆ ರಜೆ ನೀಡಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಶಾಲಾಡಳಿತವು ಕ್ರೇನ್ ಮುಖೇನ ಧರೆಗುರುಳಿರುವ ಶೀಟ್, ಕಬ್ಬಿಣದ ಸಲಾಕೆಗಳನ್ನು ತರಾತುರಿಯಲ್ಲಿ ತೆರವುಗೊಳಿಸುವ ಕಾರ್ಯ ನಡೆಸುತ್ತಿದೆ.
ಧರ್ಮ, ಸಂಸ್ಕೃತಿಯ ಶಿಕ್ಷಣದ ನೆಪದಲ್ಲಿ ಎಲ್.ಕೆ.ಜಿ ಮಕ್ಕಳಿಂದಲೇ ಲಕ್ಷಗಟ್ಟಲೆ ಶುಲ್ಕ ಪೀಕಿಸುತ್ತಿರುವ ಶಾರದಾ ವಿದ್ಯಾಲಯದ ಇಂತಹ ಬೇಜವ್ದಾರಿತನಕ್ಕೆ ವಿದ್ಯಾರ್ಥಿಗಳ ಪೋಷಕರೇ ಗರಂ ಆಗಿದ್ದಾರೆ. ಜಿಲ್ಲಾಡಳಿತವು ಶಾಲಾಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Heavy rain in Mangalore, Massive Roofing sheet collpases from 6th floor at Talapady Sharada Vidyalaya school. As the schools and colleges have been declared holiday no casualties have been reported.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm