ಬ್ರೇಕಿಂಗ್ ನ್ಯೂಸ್
06-07-23 12:43 pm Udupi Correspondent ಕರಾವಳಿ
ಉಡುಪಿ, ಜುಲೈ 6: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ ಪರಿಸರದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ಎಂಟತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದ್ದು, ಇಂದ್ರಾಣಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ಮಳೆನೀರಿನಿಂದಾಗಿ ಕಾಲುವೆ ಬ್ಲಾಕ್ ಆಗಿ ಕೃತಕ ನೆರೆ ಸೃಷ್ಟಿಯಾಗಿದೆ. ಕುಕ್ಕಿಕಟ್ಟೆ, ಕೆಮ್ತೂರು ಗ್ರಾಮಾಂತರ ಭಾಗದಲ್ಲಿ ಮಳೆ ನೀರಿನಿಂದ ಕೆಲವು ಮನೆಗಳು ಜಲಾವೃತಗೊಂಡಿದೆ. ಉಡುಪಿ ನಗರದ ತಗ್ಗು ಪ್ರದೇಶ, ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ.





ನಗರಸಭೆ ಅಧಿಕಾರಿಗಳ ತಂಡ, ಪೌರಕಾರ್ಮಿಕರ ತುರ್ತು ಕಾರ್ಯಚರಣೆ ತಂಡ ನಗರದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳ ತಂಡ ಬೋಟುಗಳು ಸನ್ನದ್ಧವಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯ ಕಿದಿಯೂರಿನ ಬಂಕೇರಕಟ್ಟ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಿದಿಯೂರು ಮಾರ್ಗವಾಗಿ ಉಡುಪಿ, ಮಲ್ಪೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ನದಿಯಲ್ಲಿನ ಪ್ಲಾಸ್ಟಿಕ್ ಸೇತುವೆ ಭಾಗದಲ್ಲಿ ರಾಶಿಯಾಗಿದೆ.
Heavy rains in Udupi, many areas drowned, 15 families shifited to different area by Fire Service staffs. Many houses are on the verge of submerging in low lying areas. At Kodankoor in the city, many families are inside the houses that are surrounded by rain water. Fire service personnel
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am